HEALTH 4 U HOME REMEDY

ಹೆಚ್ಚಿನದಾಗಿ ತೆಂಗಿನಕಾಯಿಯಿಂದಲೇ ಯಾಕೆ ದ್ರಷ್ಟಿ ತೆಗೆಯುತ್ತಾರೆ ?

ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ತೆಂಗಿನಕಾಯಿಯಲ್ಲಿ ಒಳ್ಳೆಯ ಹಾಗು ಕೆಟ್ಟ ಎರಡು ಬಗೆಯ ಸ್ಪಂದನಗಳನ್ನು ಸೆಳೆಯುವ ಕ್ಷಮತೆ ಇದೆ. ಇದು ಸಾತ್ವಿಕವಾಗಿ ಇರುವುದರಿಂದ ರಜ- ತಮ ಲಹರಿಗಳು ತೆಂಗಿನ ಕಾಯಿ ಒಳಗೆ ವಿಘಟನೆಯಾಗುತ್ತದೆ. ಅನ್ಯ ವಸ್ತುಗಳಿಗೆ ಹೋಲಿಸಿದರೆ ತೆಂಗಿನಕಾಯಿಗೆ ದ್ರಷ್ಟಿ ತೆಗೆಯುವ ಕ್ಷಮತೆ ಹೆಚ್ಚಿದೆ. ತೆಂಗಿನಕಾಯಿ ಸರ್ವ ಸಮಾವೇಶಕ ಗುಣ ಹೊಂದಿದೆ. ಅದು ಎಲ್ಲ ರೀತಿಯ ದ್ರಷ್ಟಿಯನ್ನು ಸೆಳೆದುಕೊಳ್ಳಬಹುದು. ಹಾಗಾಗಿ ದ್ರಷ್ಟಿ ತೆಗೆಯುವಾಗ ಪ್ರಮುಖವಾಗಿ ತೆಂಗಿನಕಾಯಿಯನ್ನು ಬಳಸುತ್ತಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video
X