MOVIES

ಏಳು ರೋಮಾಂಚನಕಾರಿ ನೈಜ ಘಟನೆಗಳ ವೆಬ್ ಸೀರೀಸ್ – Top 7 interesting web series

ನಿಜ ಜೀವನದ ಮೇಲೆ ಆಧಾರಿತ ಈ 7 ವೆಬ್ ಸೀರೀಸ್ (ಸಿನಿಮಾಗಳು) ನೀವು ನೋಡಲೇಬೇಕು. ಯಾಕೆಂದರೆ ರೋಮಾಂಚನಕಾರಿ ಮತ್ತು ಸತ್ಯ ಘಟನೆಗಳ ಮೇಲೆ ಆಧಾರಿತ ಹಾಗೂ ನೈಜವಾಗಿ ನಟನೆ ಮಾಡಿದ ಸಿನಿಮಾಗಳಾಗಿವೆ. ಹಾಗಿದ್ದರೆ ಯಾವ ಸಿನಿಮಾಗಳು ಮೊದಲ ಏಳು ಸ್ಥಾನದಲ್ಲಿವೆ ಬನ್ನಿ ನೋಡೋಣ ಸೆಕ್ಟರ್ ಛತ್ತೀಸ್ (36 )(Sector 36) ಇದು ಒಂದು ಸೀರಿಯಲ್ ಕಿಲ್ಲರ್ ವ್ಯಕ್ತಿಯ ಮೇಲೇ ಬರೆಯಲಾಗಿದೆ 2005 ಮತ್ತು 2006 ರಲ್ಲಿ ತೆಗೆದ ಈ ಸಿನಿಮಾದಲ್ಲಿ ಪ್ರೇಮ್ ಎಂಬ ಮುಖ್ಯ ಪಾತ್ರವನ್ನು ವಿಕ್ರಾಂತ್ ಮೆಸ್ಸಿ

Read More
LATEST WITH HUB STATE NEWS

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು ತಾಯೀ ಎಂಬ ಕೊಂಚ ಕನಿಕರ ಇಲ್ಲದೆ ಹೆತ್ತ ಮಕ್ಕಳೇ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಹಾಕಿದ  ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ತಾಯೀಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯನ್ನು ಕಳೆದುಕೊಂಡ ಮಹಿಳೆ ಸುಮಾರು ಒಂದೂವರೆ ವರ್ಷದಿಂದ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲ ದಲ್ಲಿ ವಾಸಿಸುತ್ತಿದ್ದ

Read More
MOTIVATIONAL SHORT STORIES

ಕೊಟ್ಟಿದ್ದೇ ಸಿಗುವುದು ಕೊಡದಿರುವುದು ಅಲ್ಲ. – ದ್ರೌಪದಿ ತನ್ನ ಮನಸ್ಸಿನಲ್ಲಿ ಅದನ್ನು ನೆನೆಸಿಕೊಂಡಾಗ ಶ್ರೀ ಕೃಷ್ಣ ನಗುತ್ತ ಹೇಳುತ್ತಾನೆ,

ಕೊಟ್ಟಿದ್ದೇ ಸಿಗುವುದು ದುರ್ಯೋಧನನ ಸಭೆ. ದ್ರವಪದಿಯ ಕೂದಲನ್ನು ಎಳೆದುಕೊಂಡು ಬಂಡ ದುಶ್ಯಾಸನ ಅವಳ ಸೀರೆಯನ್ನು ಎಳೆಯುವ ಪ್ರಯತ್ನದಲ್ಲಿದ್ದ. ಅವಳು ಮೊತ್ತ ಮೊದಲು ಸಹಾಯಕ್ಕಾಗಿ ನೋಡಿದ್ದು ತನ್ನ ಪತಿಗಳಾದ ಪಂಚ ಪಾಂಡವರ ಕಡೆ. ಆದರೆ, ಆಗಲೇ ಗುಲಾಮರಾಗಿದ್ದ ಅವರಿಂದ ತಲೆ ತಗ್ಗಿಸಿ ನಿಲ್ಲುವುದರ ಹೊರತು ಬೇರೇನೂ ಮಾಡಲಾಗಲಿಲ್ಲ ಅಂತೆಯೇ ಸಭೆಯಲ್ಲಿದ್ದ ಗುರುಹಿರಿಯರು ಯಾರೂ ಮಿಸುಕಾಡಲೂ ಇಲ್ಲ. ಕೊನೆಯದಾಗಿ ಶ್ರೀಕೃಷ್ಣ ನನ್ನ ಸ್ತುತಿಸಿ “ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು ಎಂದು ಮನಃಪೂರ್ವಕವಾಗಿ ಬೇಡಿಕೊಳ್ಳುತ್ತಾಳೆ. ಶ್ರೀ ಕೃಷ್ಣನ

Read More
HEALTH 4 U HOME REMEDY

ಒಣ ಕೊಬ್ಬರಿಯ ಈ ಅದ್ಬುತ ಗುಣಗಳು

ನಿಮ್ಮ ದಿನ ನಿತ್ಯದ ಊಟದ ಭಾಗದಲ್ಲಿ ಸಣ್ಣದಾದಾ  ಒಣಕೊಬ್ಬರಿಯ ತುಂಡನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹಕ್ಕೆ ಏನೆಲ್ಲ ಲಾಭಗಳಿವೆ ಹಾಗೂ ಯಾವ ರೋಗಗಳಿಗೆಲ್ಲ ಇದು ಉತ್ತಮ ಎಂದು ತಿಳಿಯೋಣ. ಈ ದಿನಗಳಲ್ಲಿ ಸರ್ವೇ – ಸಾಮಾನ್ಯವಾಗಿ ಕಂಡು ಬರುವ ಪ್ರಮುಖ ಆರೋಗ್ಯ ಸಮಸ್ಯೆಗಳೆಂದರೆ ನಿಶ್ಶಕ್ತಿ, ಆಯಾಸ ,ಗಂಟುಗಳಲ್ಲಿ ನೋವು, ಸೊಂಟ ನೋವು, ರಕ್ತಹೀನತೆ, ಅಜೀರ್ಣ,ಕೂದಲು ಉದುರುವುದು, ಮೂಳೆಗಳ ಸೆಳೆತ, ಕಡಿಮೆ ರೋಗ ನಿರೋಧಕ ಶಕ್ತಿ, ಜ್ಞಾಪಕ ಶಕ್ತಿಯ ತೊಂದರೆ, ಮುಖದ ಚರ್ಮದಲ್ಲಿ ಕಾಂತಿ ಇಲ್ಲದಿರುವುದು. ಮುಖ ಸುಕ್ಕು

Read More
MOTIVATIONAL SHORT STORIES

ಭಗವಾನ್ ಕೃಷ್ಣ ನೋಡುತ್ತಾರೆ ಆ ಪಕ್ಷಿಯ ಸಣ್ಣ ಮರಿಗಳು ನೆಲದಮೇಲೆ ಬಿದ್ದಿವೆ. ಕೃಷ್ಣನು ಇಲ್ಲ ಇದು ಯುದ್ಧದ ಸಮಯ.. ಸಮಯ ತಿರುಗುತ್ತಿದೆ ನಾನೇನು ಮಾಡಲು ಸಾಧ್ಯವಿಲ್ಲ ಎಂದ…..

ನಿಮ್ಮ ಜೀವನವನ್ನು ದೇವರ ಕೈಯಲ್ಲಿ ಸಮರ್ಪಿಸಿ ದೇವರಿಗೆ ಬಿಟ್ಟು ಬಿಡಿ.,,, ಯಾಕೆಂದರೆ ನೀವು ಜೀವನ ಪೂರ್ತಿ ಮಾಡಬಹುದಾದ ಸಾಧನೆ ದೇವರು ಒಂದೇ ಕ್ಷಣದಲ್ಲಿ ಮಾಡಿ ಮುಗಿಸುತ್ತಾನೆ…… ಇದು ಮಹಾಭಾರತ ಯುದ್ಧದ ಸಮಯ. ಯುದ್ದಕ್ಕೊಸ್ಕರ ಮರ ಗಿಡಗಳನ್ನು ಕಡಿದು ಭೂಮಿಯನ್ನು ಸಮತಟ್ಟು ಮಾಡಲಾಗುತ್ತಿತ್ತು…. ಈ ಕೆಲಸವನ್ನು ನಿರ್ವಹಣೆ ಮಾಡಲು ಶ್ರೀ ಕೃಷ್ಣ ಹಾಗು ಅರ್ಜುನನು ಅಲ್ಲಿದ್ದರು.. ಈ ಸಮಯದಲ್ಲಿ ಅತೀ ಚಿಕ್ಕದಾದ ಪಕ್ಷಿಯೊಂದು ಹಾರಿಬಂದು ಭಗವಾನ್ ಕೃಷ್ಣರೇ ನನ್ನನ್ನು ಕಾಪಾಡಿ ನನ್ನ ಮಕ್ಕಳನ್ನು ಕಾಪಾಡಿ ಎಂದು ಅಳತೊಡಗಿತು. ಏನಾಯಿತು

Read More
MOTIVATIONAL TIPS 4 LIFE

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ.

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ. ತನಗೆ ತಾನೇ ಸುಳ್ಳುಹೇಳುವವನಿಂದ ಯಾವ ಅಪೇಕ್ಷೆ ಇಡಬಹುದು? ಸಲಹೆ ಕೊಡೋರೆಲ್ಲಾ ಸಹಾಯ ಮಾಡಲ್ಲ. ಕನಿಕರ ತೋರ್ಸೋರೆಲ್ಲ ಕಷ್ಟಕ್ಕಾಗಲ್ಲ. ಯಾರಿಗೆ ಯಾರೂ ಇಲ್ಲ. ನೆನಪಿರಲಿ ಕಾಲ ಯಾರಿಗೂ ಕಾಯಲ್ಲ. ಸಮಯ ಇವತು ಅವರದಾಗಿದ್ರೆ ನಾಳೆ ನಮ್ಮದಾಗುತ್ತೆ. ತಾಳ್ಮೆ ಇರ್ಬೇಕು ಅಷ್ಟೇ. ಕ್ರೋದ ಬುದ್ದಿಯನ್ನು ತಿಂತದೆ. ಅಹಂಕಾರ ಜ್ನ್ಯಾನವನ್ನು ತಿಂತದೆ. ಪ್ರಾಯಶ್ಚಿತ್ತ ಪಾಪವನ್ನು ತಿಂತದೆ. ಮೋಹ ಮರ್ಯಾದೆಯನ್ನು ತಿಂತದೆ.

Read More
MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
LATEST WITH HUB LOCAL NEWS STATE NEWS

ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಅವಳ ದೇಹವನ್ನು 50 ಪೀಸ್ ಮಾಡಿ ಅವಳದೇ ಬಾಡಿಗೆ ಮನೆಯ ಫ್ರಿಡ್ಜ್ ನಲ್ಲಿ ತುಂಬಿ ತಲೆಮರೆಸಿಕೊಂಡಿದ್ದ ಆರೋಪಿ ಕೂಡ ಒಡಿಸ್ಸಾ ದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಒಡಿಸ್ಸಾಗೆ ಬೆಂಗಳೂರು ಪೊಲೀಸರ ತಂಡ ತೆರಳಿದೆ. ಮುಕ್ತಿ ರಂಜನ್​ ಆತ್ಮಹತ್ಯೆ ಮಾಡಿಕೊಂಡ ಹಂತಕ. ಮಹಾಲಕ್ಷ್ಮೀ ಕೊಲೆ ಬಳಿಕ ಮೃತ

Read More
LATEST WITH HUB LOCAL NEWS STATE NEWS

ಐಟಿ ತವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಬ್ಬರಿಸುತ್ತಿದ್ದ ವ್ಯಾಘ್ರ ಲಾಕ್

ಬೆಂಗಳೂರಿನ ಐಟಿ ತವರು ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆಯ ಓಡಾಟ ಅಲ್ಲಿಯ ಜನರಿಗೆ ತುಂಬಾ ಟೆನ್ಷನ್ ಆಗಿತ್ತು.  ಅದರಲ್ಲೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಟೋಲ್ ಬಳಿಯೇ ಚಿರತೆಯ ಓಡಾಟ ಕಂಡು ಜನರು ಭಯ ಭೀತರಾಗಿದ್ದರು.  ಚಿರತೆಯ ಸೆರೆ ಯಾವಾಗ ಎಂಬ ಪ್ರಶೆಗಳು ಅವರನ್ನ ಕಾಡುತ್ತಿತ್ತು. ಅರಣ್ಯ ಇಲಾಖೆಯವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯಲು ತಯಾರಿ ನಡೆಸುತಿದ್ದರು. ಎಲೆಕ್ಟ್ರಾನಿಕ್ ಸಿಟಿ ಭಾಗದ ಹೆಲಿಪ್ಯಾಡ್ ಸಮೀಪದಲ್ಲೇ ಚಿರತೆ ಇರುವ ಸುದ್ದಿ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೋಟಿ

Read More
MOTIVATIONAL MYSTRY STORY REAL N REEL

D. B ಕೂಪರ್ ರೋಚಕ ಕಥೆ – 4 ನವೆಂಬರ್ 1971 ರ ಈ ನಿಗೂಢ ಘಟನೆ, ಅತ್ಯಂತ ರೋಚಕ ಮತ್ತು ಬಗೆಹರಿಯಲಾಗದ ಒಂದು ರಹಸ್ಯ.

24 ನವೆಂಬರ್ 1971 ರ ಈ ನಿಗೂಢ ಘಟನೆ, ಅತ್ಯಂತ ರೋಚಕ ಮತ್ತು ಬಗೆಹರಿಯಲಾಗದ ಒಂದು ರಹಸ್ಯ. ಅಮೆರಿಕಾಕದ ನಾರ್ತ್ ವೆಸ್ಟ್ ಓರಿಯಂಟ್ ಏರ್ಲೈನ್ಸ್ ನ ಒಂದು ವಿಮಾನ ಪೋರ್ಟ್ಲ್ಯಾಂಡ್ ನಿಂದ ಟೇಕ್ ಆಫ್ ಮಾಡಿತ್ತು.   ಇದು ಕೇವಲ ಅರ್ಧ ಗಂಟೆಯ ಪಕ್ಕದ ಸಿಯಟಿನ್ಗೆ ಹೊರಟಿತ್ತು.   ಇದರಲ್ಲಿ ಹೆಚ್ಚಿನ ಪ್ರಯಾಣಿಕರೇನೂ ಇರಲಿಲ್ಲ. ಕೇವಲ 36 ಪ್ರಯಾಣಿಕರು ಹಾಗೂ 6 ಜನ ಸಿಬ್ಬಂದಿ ವರ್ಗ. ಆದರೆ ಈ ಎಲ್ಲಾ ಪ್ರಯಾಣಿಕರಿಗೂ, ತಮ್ಮೊಡನೆ ಇವತ್ತು ಒಬ್ಬ ಫ್ಲೈಟ್ ಹೈಜಾಕರ್ ಕೂತ್ತಿದ್ದಾನೆ

Read More
X