MOTIVATIONAL TIPS 4 LIFE

25 Golden Rules for Life.

25 Golden Rules for a Disciplined and Successful Life Discipline is the bridge between goals and accomplishments. It is the foundation of a meaningful, structured, and successful life. By incorporating discipline into daily habits, one can achieve personal growth, mental clarity, and long-term fulfillment. Here are 25 golden rules to guide you towards a more

Read More
MOTIVATIONAL TIPS 4 LIFE

The Way You Treat Your Mother Reflects the Life You’ll Live

The Way You Treat Your Mother Reflects the Life You’ll Live Your mother is not just a person—she’s the very essence of love, the soul of your beginnings, the silent strength behind your every step. Her love is pure, unwavering, and unmatched. And yet, how often do we overlook the depth of her story? Before

Read More
MOTIVATIONAL TIPS 4 LIFE

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ.

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ. ತನಗೆ ತಾನೇ ಸುಳ್ಳುಹೇಳುವವನಿಂದ ಯಾವ ಅಪೇಕ್ಷೆ ಇಡಬಹುದು? ಸಲಹೆ ಕೊಡೋರೆಲ್ಲಾ ಸಹಾಯ ಮಾಡಲ್ಲ. ಕನಿಕರ ತೋರ್ಸೋರೆಲ್ಲ ಕಷ್ಟಕ್ಕಾಗಲ್ಲ. ಯಾರಿಗೆ ಯಾರೂ ಇಲ್ಲ. ನೆನಪಿರಲಿ ಕಾಲ ಯಾರಿಗೂ ಕಾಯಲ್ಲ. ಸಮಯ ಇವತು ಅವರದಾಗಿದ್ರೆ ನಾಳೆ ನಮ್ಮದಾಗುತ್ತೆ. ತಾಳ್ಮೆ ಇರ್ಬೇಕು ಅಷ್ಟೇ. ಕ್ರೋದ ಬುದ್ದಿಯನ್ನು ತಿಂತದೆ. ಅಹಂಕಾರ ಜ್ನ್ಯಾನವನ್ನು ತಿಂತದೆ. ಪ್ರಾಯಶ್ಚಿತ್ತ ಪಾಪವನ್ನು ತಿಂತದೆ. ಮೋಹ ಮರ್ಯಾದೆಯನ್ನು ತಿಂತದೆ.

Read More
MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
MOTIVATIONAL TIPS 4 LIFE

ಏಕಾಗ್ರತೆಯ ಕಲೆ – ಇಂಗ್ಲಿಷ್ ನ ಮಾತು ಇಲ್ಲಿ ಸೂಕ್ತ. ಕೋಪ ನಾವು ಇತರರ ತಪ್ಪಿಗಾಗಿ ಅನುಭವಿಸುವ ಶಿಕ್ಷೆ. ಹೀಗಾಗಿ ನೋವಿನ ಕಾರಣವನ್ನು ನಮ್ಮೊಳಗೇ ಹುಡುಕಿ ಸಂಪೂರ್ಣ ವ್ಯಕ್ತಿತ್ವ ವಿಕಾಸನದತ್ತ ಹೆಜ್ಜೆ ಇಡಬೇಕು.

ಏಕಾಗ್ರತೆಯ ಕಲೆ ಮಾನಸಿಕ ಶಕ್ತಿಯ ಏಕಾಗ್ರತೆಯ ಮೂಲಕ ಪ್ರಪಂಚದಲ್ಲಿ ಇರುವ ಸಕಲ ವಿದ್ಯೆಗಳನ್ನು ತಟ್ಟಬಹುದು ಹಾಗೂ ಅದರ ರಹಸ್ಯವನ್ನು ಅರಿಯಬಹುದು.  ಏಕಾಗ್ರತೆ ಜಾಸ್ತಿಯಾದಷ್ಟು ನಮ್ಮ ಶಕ್ತಿ ಅದರ ಮೇಲೆ ಕೇಂದ್ರೀಕೃತವಾಗುತ್ತದೆ. ಶಿಕ್ಷಣದ ಸಾರವೇ ಮನಸ್ಸಿನ ಏಕಾಗ್ರತೆ. ಅದು ಬರಿ ವಿಷಯ ಸಂಗ್ರಹವಲ್ಲ. ಅದು ನಮ್ಮ ಇಚ್ಛೆಯ ಪ್ರಕಾರ ವಿಷಯ ಸಂಗ್ರಹಿಸಿ ಅನಾಸಕ್ತಿಯ ವಿಷಯದ ಮೇಲೆ ನಿಗ್ರಹಗಳಿಸಿ ನಂತರ ಏಕಾಗ್ರತೆ ಹೊಂದುವುದು. ಸ್ವಾಮಿ ವಿವೇಕಾನಂದರ ಈ ಮಾತು ಇಲ್ಲಿ ಮಾನನೀಯ. ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮಗೆ ಏಕಾಗ್ರತೆ ಕಡಿಮೆ ಎಂದು

Read More
MOTIVATIONAL TIPS 4 LIFE

ಮನದೊಳಗಿನ ಅದ್ಬುತ ಶಕ್ತಿ -ಅವನ ಮಾತಿಗೆ ಎಲ್ಲರೂ ತಲೆಯಾಡಿಸಿದರು. ನಮ್ಮ ಇತಿಹಾಸದ ಪುಟವನ್ನೊಮ್ಮೆ ತಿರುವಿ ನೋಡಿದಾಗ ಯಾರು ತಮ್ಮೊಳಗಿನ ಶಕ್ತಿಯನ್ನು ಅರಿತಿರುವನೋ ಅವರೇ ಪರಿಪೂರ್ಣ ಜ್ಞಾನಿ.

ಮನದೊಳಗಿನ ಅದ್ಬುತ ಶಕ್ತಿ ಒಮ್ಮೆ ಸ್ವರ್ಗದಲ್ಲಿ ದೇವಾನುದೇವತೆಗಳ ನಡುವೆ ಗಂಭೀರ ಚರ್ಚೆ ನಡೆಯುತ್ತಿತ್ತು. ಚರ್ಚೆಯ ವಿಷಯ “ಮನುಷ್ಯನಿಗೆ ಗೊತ್ತಾಗದ ಹಾಗೆ ಅದ್ಭುತವಾದ ಶಕ್ತಿಯನ್ನು ಎಲ್ಲಿ ಅಡಗಿಸುವುದು ಎಂಬುದಾಗಿತ್ತು”. ಆಗ ದೇವನೊಬ್ಬ “ಅದನ್ನು ಸಾಗರದ ಆಳದಲ್ಲಿ ಬಚ್ಚಿಡಬೇಕು ಎಂದು ಸಲಹೆ ನೀಡಿದ. ಮತ್ತೊಬ್ಬ ನುಡಿದ ಪರ್ವತದ ಶಿಖರಗಳಲ್ಲಿ ಅಡಗಿಸಿಡಬಹುದು, ಇನ್ನೊಬ್ಬ ದೇವಾ ದಟ್ಟ ಕಾಡುಗಳ ನಡುವೆ ಹುಡುಗಿಸಿಟ್ಟರೆ ಹೇಗೆ ? ಎಂದು ಪ್ರಶ್ನಿಸಿದ. ಅಷ್ಟರಲ್ಲಿ ಬುದ್ದಿವಂತ ದೇವನೊಬ್ಬ “ಅದ್ಬುತ ಶಕ್ತಿಯನ್ನು ಮನುಷ್ಯನ ಮನಸ್ಸಿನ ಅಂತರಾಳದಲ್ಲಿ ಹುಡುಗಿಸಿಡೋಣ. ಸದಾ ಲೌಕಿಕ

Read More
MOTIVATIONAL TIPS 4 LIFE

ನಿಜವಾದ ಅಪಮಾನ ಯಾವುದು ?

ನಿಜವಾದ ಅಪಮಾನ ಯಾವುದು ? ನೀವು ಹಂಪಿ ಕಡೆ ಪ್ರವಾಸಕ್ಕೆ ಹೋಗಬೇಕು. ಕಲ್ಲಿನ ಮೇಲೆ ಇಷ್ಟೇ ಇಷ್ಟು ಮರಳು ಇರುತ್ತದೆ. ಅದರ ಮೇಲೆ ಹುಲ್ಲು ಬೆಳೆದಿರುತ್ತದೆ. ಸ್ವಲ್ಪ ಜೋರಾಗಿ ಗಾಳಿ ಬೀಸಿದರೆ ಹುಲ್ಲು ಮರಳಿನ ಸಮೇತ ಹಾರಿ ಹೋಗುತ್ತದೆ. ಆದರೂ ಇರುವಷ್ಟು ದಿನ ಅದು ನಗು ನಗುತ್ತಾ ಇರುತ್ತದೆ. ಅದು ಬಿಡಿ ಮಲ್ಲಿಗೆ ಹೂವು ಬದುಕುವುದು ಕೇವಲ 12. ತಾಸು ಆದರೂ ಅದು ನಗು ನಗುತ್ತಾ ಬದುಕಿ ತಾನು ಬದುಕಿರುವರೆಗೂ ತನ್ನ ಪರಿಮಳವನ್ನು ಇತರರಿಗೆ ಸೂಸುತ್ತಾ ಬದುಕುತ್ತೆ.

Read More
MOTIVATIONAL TIPS 4 LIFE

ಮೊದಲು ನಾವು ಭಯ ಗೆಲ್ಲಬೇಕು -ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದು ಹೊರಡುವ ಮುನ್ನ ಮೊದಲು ನಮ್ಮಲ್ಲೇನಿರಬೇಕು ಗೊತ್ತ ?

ಮೊದಲು ನಾವು ಭಯ ಗೆಲ್ಲಬೇಕು. ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದು ಹೊರಡುವ ಮುನ್ನ ಮೊದಲು ನಮ್ಮಲ್ಲೇನಿರಬೇಕು ಗೊತ್ತ ? ಧೈರ್ಯ. ಇದುವರೆಗೆ ಧೈರ್ಯ ಇಲ್ಲದೆ ಯಾರೂ ಸಹ ತಮ್ಮ ಜೀವನದಲ್ಲಿ ಅಥವಾ ಬಿಸಿನೆಸ್ ನಲ್ಲಿ ಏನು ಸಹ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಏನೇ ದೊಡ್ಡದು ಮಾಡಲು ಹೊರಟಾಗಲೂ ಭಯ ಆಗುವುದು ಸಹಜ. ನಮ್ಮಿಂದ ಇದು ಸಾದ್ಯವಾಗುತ್ತಾ ? ಇಂಥ ಕೆಲಸದಲ್ಲಿ ನಾನು ಗೆಲ್ಲುತ್ತೀನಾ ? ಎಂಬಂಥ ಪ್ರಶ್ನೆಗಳು ಎದುರಾಗುವುದು ಸಹಜ. ಆದರೆ ನಾನು ನಮ್ಮಲ್ಲಿರುವ ಪ್ರತಿಭೆಯ ಅನಾವರಣವಾಗಬೇಕಾದರೆ

Read More
MOTIVATIONAL TIPS 4 LIFE

ನನ್ನಿಂದ ಸಾಧ್ಯವಿಲ್ಲ ಎನ್ನದಿರಿ – ಬದುಕಲು ಕಲಿಯಿರಿ

ನಮ್ಮಿಂದ ಸಾಧ್ಯವಿಲ್ಲ ಎನ್ನದಿರಿ.  ಇದಾಗಲ್ಲ. ಅದು ಸಾಧ್ಯವಿಲ್ಲ ಬೇರೆ ಏನಾದರೂ ಮಾಡೋಣ ಅಂತ ಜನ ಹೇಳುವುದನ್ನು ಕೇಳುತ್ತಲೇ ಇರುತ್ತೇವೆ. ಯಾವುದೇ ಕೆಲಸವಾಗಲಿ ಶುರುವಾಗುವುದಕ್ಕಿಂತ ಮುನ್ನ ಅದು ನಮ್ಮಿಂದ ಸಾಧ್ಯವಿಲ್ಲ ಎಂಬ ಯೋಚನೆಯಿಂದ ಪ್ರಾರಂಭ ಮಾಡಬೇಡಿ. ನೀವು ನಿಮ್ಮ ಸುತ್ತಲಿನ ಜಗತ್ತನ್ನು ಒಮ್ಮೆ ಸೂಕ್ಷ್ಮವಾಗಿ ಗಮನಿಸಿ. ಐಡಿಯಾಗಳು ಹುಟ್ಟಿದ್ದು ಸಣ್ಣ ಶೆಡ್ಡುಗಳಲ್ಲಿ, ಗ್ಯಾರೇಜುಗಳಲ್ಲಿ ಹೊರತು ದೊಡ್ಡ ದೊಡ್ಡ ಕಂಪನಿಗಳಲ್ಲಿ ಅಲ್ಲ. ಆಪಲ್, ಗೂಗಲ್, ಮೈಕ್ರೋಸಾಫ್ಟ್, ಹ್ಯಾರ್ಲೆ, ಡಿಸ್ನಿ, ಅಮೆಜಾನ್, ಫೇಸ್ಬುಕ್ ಗಳೆಲ್ಲ ಹುಟ್ಟಿದ್ದೆ ಸಣ್ಣ ಸಣ್ಣ ಕೋಣೆಗಳಲ್ಲಿ. ಈ

Read More
MOTIVATIONAL TIPS 4 LIFE

ಯಾರನ್ನೋ ಮೆಚ್ಚಿಸ್ಲಿಕ್ಕೆ ನಾವು ಬದುಕಬೇಕಾ ಅಥವಾ ಪ್ರಯತ್ನ ಪಡಬೇಕಾ ? ಏನಂತೀರಾ ?

ಯಾರನ್ನೋ ಮೆಚ್ಚಿಸ್ಲಿಕ್ಕೆ ನಾವು ಬದುಕಬೇಕಾ ಅಥವಾ ಪ್ರಯತ್ನಪಡಬೇಕಾ? ಏನಂತೀರಾ ? ಈ ಪ್ರಯತ್ನದಲ್ಲಿ ನಾವು ನಮ್ಮನ್ನೇ ಹಾಗು ನಮ್ಮ ಜೀವನದ ಬಹಳಷ್ಟು ಒಳ್ಳೆಯ ಕ್ಷಣಗಳನ್ನು ಕಳೆದುಕೊಳ್ತೀವಿ. ಈ ಪ್ರಪಂಚಕ್ಕೆ ತೋರಿಸ್ತಿನಿ ಅದ್ಕೊಸ್ಕರ ಸಾಧಿಸ್ತಿನಿ ಅನ್ನೋ ಗ್ಯಾಪ್ನಲ್ಲಿ ನಾವು ನಿಜವಾಗಲೂ ಸಾಧಿಸಬೇಕಾದ ಕೆಲಸಗಳು ಮರೆಯಾಗುತ್ತವೆ. ಸಾದಿಸಿದ ನಂತರ ನೋಡಿ. ನಾನು ಮಾಡಿದೆ. ಸಾಧಿಸಿದೆ, ಎಂದು ಹಾರಾಡೋ ಹೊತ್ತಿಗೆ, ನಾವು ಯಾರಿಗೆ ತೋರಿಸ್ಬೇಕು ಅಂತ ಸಾಧನೆ ಮಾಡಿದಿವೊ ? ಅವರಿಗೆ ನಮ್ಮ ಸಾಧನೆಯಿಂದ ಯಾವ ವ್ಯತ್ಯಾಸವು ಆಗದು. ಇನ್ನೊಬ್ಬರಿಗೆ ಮೆಚ್ಚಿಸಲು

Read More
X