LATEST WITH HUB

The News Blog Page is your go-to platform for timely and reliable updates on current events, breaking news, and trending stories. Covering a wide range of topics including politics, business, entertainment, sports, and more, this page delivers accurate and engaging content to keep you informed. With detailed analysis, expert opinions, and in-depth reports, it ensures you stay updated on the stories that matter most. Whether you’re looking for national headlines or local updates, the News Blog Page provides a comprehensive view of the world around you.

LATEST WITH HUB LOCAL NEWS STATE NEWS

ಐಟಿ ತವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಬ್ಬರಿಸುತ್ತಿದ್ದ ವ್ಯಾಘ್ರ ಲಾಕ್

ಬೆಂಗಳೂರಿನ ಐಟಿ ತವರು ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆಯ ಓಡಾಟ ಅಲ್ಲಿಯ ಜನರಿಗೆ ತುಂಬಾ ಟೆನ್ಷನ್ ಆಗಿತ್ತು.  ಅದರಲ್ಲೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಟೋಲ್ ಬಳಿಯೇ ಚಿರತೆಯ ಓಡಾಟ ಕಂಡು ಜನರು ಭಯ ಭೀತರಾಗಿದ್ದರು.  ಚಿರತೆಯ ಸೆರೆ ಯಾವಾಗ ಎಂಬ ಪ್ರಶೆಗಳು ಅವರನ್ನ ಕಾಡುತ್ತಿತ್ತು. ಅರಣ್ಯ ಇಲಾಖೆಯವರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿರುವ ಚಿರತೆ ಸೆರೆ ಹಿಡಿಯಲು ತಯಾರಿ ನಡೆಸುತಿದ್ದರು. ಎಲೆಕ್ಟ್ರಾನಿಕ್ ಸಿಟಿ ಭಾಗದ ಹೆಲಿಪ್ಯಾಡ್ ಸಮೀಪದಲ್ಲೇ ಚಿರತೆ ಇರುವ ಸುದ್ದಿ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೋಟಿ

Read More
LATEST WITH HUB LOCAL NEWS STATE NEWS

ಮಹಾಲಕ್ಷ್ಮಿ ಕೇಸ್ನಲ್ಲಿ ಹೊಸ ಟ್ವಿಸ್ಟ್ ಏನದು ?

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿರುವ ಮಹಾಲಕ್ಷ್ಮಿ ಎಂಬುವವರ ಕೊಲೆ ಪ್ರಕರಣ ನಿಮಗೆಲ್ಲ ತಿಳಿದಿದೆ.  ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟ ಸುದ್ದಿಯ ಬಗ್ಗೆ ದೇಶದೆಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಈ ಕೊಲೆಯ ಹಿಂದೆ ಯಾರಿದ್ದಾರೆ ಮತ್ತು ಎಲ್ಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ದೊರೆತ್ತಿದ್ದು ಆರೋಪಿಯನ್ನ  ಬಂಧಿಸಿ ಕರೆತರಲು ಹೊರರಾಜ್ಯಗಳಿಗೆ ತೆರಳಿದ್ದಾರೆ. ಮೊದಲಿಗೆ ಮಹಾಲಕ್ಷ್ಮಿ ಜೊತೆಗೆ ಸಲುಗೆಯಿಂದ ಇದ್ದ ಅಶ್ರಫ್‌ ಎಂಬಾತನ ಮೇಲೆ ಎಲ್ಲರೂ ಅನುಮಾನ ಪಟ್ಟು ವಿಚಾರಣೆಯನ್ನು ನಡೆಸಿದಾಗ ಇವರಿಬ್ಬರ ನಡುವೆ ಇರುವ

Read More
LATEST WITH HUB LOCAL NEWS STATE NEWS

ಮದ್ಯಪಾನ ಮಾಡಿ ಗಾಡಿ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ ರದ್ದು – ಮಾನ್ಯ C M ಸಿದ್ದರಾಮಯ್ಯ ಅವರಿಂದ ಖಡಕ್ ಎಚ್ಚರಿಕೆ

ಕರ್ನಾಟಕ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಗೆ ಮದ್ಯಪಾನದ ಅಮಲಿನಲ್ಲಿ ವಾಹನ ಚಲಾಯಿಸುವ ಅಪರಾಧಿಗಳಿಗೆ ಹಾಗೂ ಪದೇ ಪದೇ ಕಾನೂನನ್ನು ಉಲ್ಲಂಘಿಸುವ ಅಪರಾಧಿಗಳ ವಾಹನದ ಡ್ರೈವಿಂಗ್ ಲೈಸೆನ್ಸ್ ನ್ನು ರದ್ದು ಮಾಡಲು ನಿರ್ದೇಶನ ನೀಡಿದ್ದಾರೆ. ಅಂತೆಯೇ ಅತೀ ವೇಗದ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರು ಪದೇ ಪದೇ ಮದ್ಯಪಾನ ಮಾಡಿ ಅಮಲಿನಲ್ಲಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಖಚಿತಪಡಿಸಿದರು. ವಿಧಾನಸೌಧದಲ್ಲಿ 65 ನೂತನ ಆಂಬುಲೆನ್ಸ್

Read More
INTERNATIONAL LATEST WITH HUB

ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿರುವ ವಿಡಿಯೋ ಕಂಡು ಶಾಕ್ ಆದ ವೀಕ್ಷಕರು

ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿರುವ ವಿಡಿಯೋ ಕಂಡು ಶಾಕ್ ಆದ ವೀಕ್ಷಕರು ಇತ್ತೀಚಿಗೆ ಮಹಿಳೆಯೊಬ್ಬರ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವ ವಿಡಿಯೋ ಒಂದು ಎಲ್ಲೆಡೆ ಹರಿದಾಡುತ್ತಿದ್ದು, ಆ ವಿಡಿಯೋನಲ್ಲಿ ಆ ಮಹಿಳೆಯ ಹೊಟ್ಟೆಯಲ್ಲಿ ೧೮ ಮಕ್ಕಳಿವೆ ಎಂಬ ಊಹಾಪೋಹ ಗಳಿಗೆ ನೆಟ್ಟಿಗರೊಬ್ಬರು ಉತ್ತರಿಸಿ, ಆ ಮಹಿಳೆ ಗರ್ಭವತಿ ಎನ್ನುವ ವಿಚಾರ ಸುಳ್ಳು. ಆ ಮಹಿಳೆಯ ಉದರದಲ್ಲಿ ಅತೀ ದೊಡ್ಡದಾದ ಗೆಡ್ಡೆಯೊಂದು ಬೆಳೆದಿದ್ದು ಈ ವಿಡಿಯೋ ವನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಬರೋಬ್ಬರಿ 1.5

Read More
LATEST WITH HUB LOCAL NEWS

ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಭೀಕರ ಹತ್ಯೆ; ಹತ್ಯೆಗೆ ಮುನ್ನ ನಡೆದಿದ್ದೇನು?

ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಭೀಕರ ಹತ್ಯೆ; ಹತ್ಯೆಗೆ ಮುನ್ನ ನಡೆದಿದ್ದೇನು? ಬೆಂಗಳೂರು (ಸೆ.23) : ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆಗೆ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಸಂಬಂಧ ಮೃತಳ ಸ್ನೇಹಿತನೊಬ್ಬನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಭೀಕರ ಕೊಲೆ; ಹತ್ಯೆಗೆ ಮುನ್ನ ನಡೆದಿದ್ದೇನು? ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆಗೆ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಸಂಬಂಧ ಮೃತಳ ಸ್ನೇಹಿತನೊಬ್ಬನನ್ನು ವಶಕ್ಕೆ ಪಡೆದು

Read More
LATEST WITH HUB LOCAL NEWS

ಬೆಂಗಳೂರು ಫ್ರಿಡ್ಜ್ ನಲ್ಲಿ ಬಾಡಿ : ಸೂಟ್‌ಕೇಸ್‌ನಲ್ಲಿ ಹೆಣವನ್ನು ಹೊತ್ತೊಯ್ಯಲು ಹೊಂಚು ಹಾಕಿದ್ದ ಹಂತಕ!

ಬೆಂಗಳೂರು ಫ್ರಿಡ್ಜ್ ನಲ್ಲಿ ಬಾಡಿ : ಸೂಟ್‌ಕೇಸ್‌ನಲ್ಲಿ ಹೆಣವನ್ನು ಹೊತ್ತೊಯ್ಯಲು ಹೊಂಚು ಹಾಕಿದ್ದ ಹಂತಕ! ವೈಯಾಲಿಕಾವಲ್‌ನ ಕೊಲೆಯಾದ ಮಹಿಳೆ ಮಹಾಲಕ್ಷ್ಮೀ ಮರ್ಡರ್‌ ಕೇಸ್‌ನಲ್ಲಿ ಹೊಸ ಹೊಸ ಖುಲಾಸೆಗಳು ಹೊರಬೀಳುತ್ತಿವೆ. ಮಹಾಲಕ್ಮೀಯನ್ನು ಕೊಲೆ ಮಾಡಿ ಹಂತಕ ಆಕೆಯ ಡೆಡ್‌ ಬಾಡಿಯನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಲು ಪ್ರಯತ್ನ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು (ಸೆ.22); ವೈಯಾಲಿಕಾವಲ್‌ನಲ್ಲಿ ನಡೆದ ಭೀಕರ ಕೊಲೆ ಘಟನೆಯಲ್ಲಿ 29 ವರ್ಷದ ಯುವತಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಬರೋಬ್ಬರಿ 59 ಪೀಸ್‌ಗಳನ್ನಾಗಿ ಮಾಡಿ ಫ್ರಿಡ್ಜ್ ನಲ್ಲಿ

Read More
LATEST WITH HUB LOCAL NEWS

ನಾವಿಲ್ಲದೆ ಬೆಂಗಳೂರು ಖಾಲಿ ಖಾಲಿ ಎಂದು ವಿಡಿಯೋ ಮಾಡಿ ಹರಿ ಬಿಟ್ಟ ಉತ್ತರ ಭಾರತದ ಯುವತಿಗೆ ಚಳಿ ಬಿಡಿಸಿದ ಕರವೇ ಕಾರ್ಯ ಕರ್ತ.

ನಾವಿಲ್ಲದೆ ಬೆಂಗಳೂರು ಖಾಲಿ ಖಾಲಿ ಎಂದು ವಿಡಿಯೋ ಮಾಡಿ ಹರಿ ಬಿಟ್ಟ ಉತ್ತರ ಭಾರತದ ಯುವತಿಗೆ ಚಳಿ ಬಿಡಿಸಿದ ಕರವೇ ಕಾರ್ಯ ಕರ್ತ. ಕೆಲಸಕ್ಕಾಗಿ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡು ಎಲ್ಲಾ ಸವಲತ್ತುಗಳನ್ನು ಅನುಭವಿಸಿ ನಂತರ ಕರ್ನಾಟಕದ ಬಗ್ಗೆಯೇ ತೀರಾ ಅಸಡ್ಡೆಯಿಂದ ಮಾತನಾಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ಇತ್ತೀಚಿಗೆ ಯುವತಿಯೊಬ್ಬಳು ನಾವಿಲ್ಲದ್ದಿದ್ದರೆ ಬೆಂಗಳೂರಿನಲ್ಲಿ ಏನೂ ಇಲ್ಲ ಎಂಬಂತೆ ಮಾತಾಡಿ ಇನ್ನೊಂದು ವಾರ್ ಶುರು ಮಾಡಿರೋದು ಸುಗಂದ್ ಶರ್ಮ ಎನ್ನುವ ಯುವತಿ. ಇದನ್ನು ಅವರು ತಮಾಷೆಯಾಗಿ

Read More
LATEST WITH HUB LOCAL NEWS

ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ,

ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ, ಕನ್ನಡ ಜನೋತ್ಸವಾದಂತೆ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನ ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ, ಕನ್ನಡ ಜನೋತ್ಸವಾದಂತೆ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಈ ಸಮಾರಂಭವು ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 2024ರ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕೂಡ ನಡೆಯಲಿದ್ದು, ಈ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು, ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ದೊಡ್ಡ ಮಟ್ಟದಲ್ಲಿ ಆಚರಿಸಲು ಕ್ರಮ

Read More
INTERNATIONAL

ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ತನ್ನ ಮುಡಿಗಿರಿಸಿದ ದ್ರುವೀ ಪಟೇಲ್

ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಅಮೇರಿಕಾದ ವಿದ್ಯಾರ್ಥಿನಿ ದ್ರುವೀ ಪಟೇಲ್ ಗೆದ್ದಿದ್ದಾರೆ. ಈ ಸೌಂದರ್ಯ ಸ್ಪರ್ಧೆಯನ್ನು ಭಾರತೀಯ ಫೆಸ್ಟಿವಲ್ ಕಮಿಟಿ ಆಯೋಜಿಸುತ್ತಿದ್ದು, ಭಾರತದ ಹೊರಗಿರುವ ಭಾರತೀಯ ಮೂಲದವರು ಭಾಗವಹಿಸುತ್ತಾರೆ. ದ್ರುವೀ ಪಟೇಲ್ ಮೂಲತಃ ಗುಜರಾತ್ ದವರು ಮತ್ತು ಅವರು ಕಂಪ್ಯೂಟರ್ ಇನ್ಫಾರ್ಮೇಶನ್ ಸಿಸ್ಟಮ್ಸ್ ನಲ್ಲಿ ಓದುತ್ತಿದ್ದಾರೆ. ತಮ್ಮ ಗೆಲುವಿನ ಬಗ್ಗೆ ದ್ರುವೀ ಪಟೇಲ್ ಅವರು, “ಈ ಪ್ರಶಸ್ತಿಯು ನನ್ನ ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿನಿಧಿಸುತ್ತದೆ, ಹಾಗೆಯೇ ಜಾಗತಿಕ ಮಟ್ಟದಲ್ಲಿ ಇತರರಿಗೆ ಸ್ಪೂರ್ತಿಯಾಗುವ ಅವಕಾಶವನ್ನು ಕೊಡುತ್ತದೆ,”

Read More
LATEST WITH HUB STATE NEWS

ಲಿವರ್ ದಾನದ ಬಳಿಕ ಉಪನ್ಯಾಸಕಿ ಸಾವು – ಇನ್ನೂ ಸ್ಪಷ್ಟವಾಗದ ಸಾವಿನ ಕಾರಣ ಕಸಿ ಮಾಡಿಸಿಕೊಂಡ ಮಹಿಳೆ ಚೇತರಿಕೆ.

ಲಿವರ್ ದಾನದ ಬಳಿಕ ಉಪನ್ಯಾಸಕಿ ಸಾವು. ಇನ್ನೂ ಸ್ಪಷ್ಟವಾಗದ ಸಾವಿನ ಕಾರಣ ಕಸಿ ಮಾಡಿಸಿಕೊಂಡ ಮಹಿಳೆ ಚೇತರಿಕೆ. ತನ್ನ ಪತಿಯ ಸಂಬಂಧಿಯೊಬ್ಬರಿಗೆ ಲಿವರ್ ನ್ನು ದಾನ ಮಾಡಿದ್ದ ಮಂಗಳೂರು ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಅವರು ದಿಢೀರನೆ ಅಸ್ವಸ್ಥಗೊಂಡು ನಿಧನರಾಗಿದ್ದಾರೆ. ತನ್ನ ಪತಿಯ ಸಂಬಂಧಿಯೋರ್ವರಿಗೆ ಲಿವರ್ ಕಸಿ ಮಾಡಲಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಆದರೆ ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗೂ ಅವರು ಲಿವರ್ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ

Read More
X