MOTIVATIONAL SHORT STORIES

ಕೊಟ್ಟಿದ್ದೇ ಸಿಗುವುದು ಕೊಡದಿರುವುದು ಅಲ್ಲ. – ದ್ರೌಪದಿ ತನ್ನ ಮನಸ್ಸಿನಲ್ಲಿ ಅದನ್ನು ನೆನೆಸಿಕೊಂಡಾಗ ಶ್ರೀ ಕೃಷ್ಣ ನಗುತ್ತ ಹೇಳುತ್ತಾನೆ,

ಕೊಟ್ಟಿದ್ದೇ ಸಿಗುವುದು ದುರ್ಯೋಧನನ ಸಭೆ. ದ್ರವಪದಿಯ ಕೂದಲನ್ನು ಎಳೆದುಕೊಂಡು ಬಂಡ ದುಶ್ಯಾಸನ ಅವಳ ಸೀರೆಯನ್ನು ಎಳೆಯುವ ಪ್ರಯತ್ನದಲ್ಲಿದ್ದ. ಅವಳು ಮೊತ್ತ ಮೊದಲು ಸಹಾಯಕ್ಕಾಗಿ ನೋಡಿದ್ದು ತನ್ನ ಪತಿಗಳಾದ ಪಂಚ ಪಾಂಡವರ ಕಡೆ. ಆದರೆ, ಆಗಲೇ ಗುಲಾಮರಾಗಿದ್ದ ಅವರಿಂದ ತಲೆ ತಗ್ಗಿಸಿ ನಿಲ್ಲುವುದರ ಹೊರತು ಬೇರೇನೂ ಮಾಡಲಾಗಲಿಲ್ಲ ಅಂತೆಯೇ ಸಭೆಯಲ್ಲಿದ್ದ ಗುರುಹಿರಿಯರು ಯಾರೂ ಮಿಸುಕಾಡಲೂ ಇಲ್ಲ. ಕೊನೆಯದಾಗಿ ಶ್ರೀಕೃಷ್ಣ ನನ್ನ ಸ್ತುತಿಸಿ “ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು ಎಂದು ಮನಃಪೂರ್ವಕವಾಗಿ ಬೇಡಿಕೊಳ್ಳುತ್ತಾಳೆ. ಶ್ರೀ ಕೃಷ್ಣನ

Read More
MOTIVATIONAL SHORT STORIES

ಸೋಲಿಗಿಂತ ಮಾನವೀಯತೆ ಮುಖ್ಯ

ಸೋಲಿಗಿಂತ ಮಾನವೀಯತೆ ಮುಖ್ಯ. ಒಂದು ಊರಿನಲ್ಲಿ ಒಬ್ಬ ಸನ್ಯಾಸಿ ವಾಸ ಮಾಡುತಿದ್ದ. ಯಾರೊಡನೆಯೂ ಹೆಚ್ಚು ಮಾತನಾಡದೆ ಸರಳವಾಗಿ ಜೀವಿಸುತ್ತಿದ್ದ. ಆತ ತನ್ನ ಬಳಿಗೆ ಬಂದವರ ಸಮಸ್ಯೆಗಳನ್ನು ಆಲಿಸಿ ಪರಿಹಾರಗಳನ್ನು ಸೂಚಿಸುತ್ತಿದ್ದ. ಹಾಗಾಗಿ ಆತನನ್ನು ಊರಿನ ಜನ ಬಹಳ ಗೌರವದಿಂದ ಕಾಣುತ್ತಿದ್ದರು. ಆಗಾಗ ಭವಿಷ್ಯದ ವಿಚಾರಗಳನ್ನು ಹೇಳುವುದರಲ್ಲಿ ಆತ ಪ್ರಸಿದ್ದಿ ಪಡೆದಿದ್ದ. ಅವು ನಿಜಾಗುತ್ತಿದ್ದವು. ಅದರಿಂದ ಜನರಿಗೆ ಆತನ ಭವಿಷ್ಯವಾಣಿಯ ಮೇಲೆ ಬಹಳ ವಿಷಯಾಸವಿತ್ತು. ಆ ಊರಿನಲ್ಲಿದ್ದ ಒಬ್ಬ ಯುವಕ ಈ ಸನ್ಯಾಸಿ ಭವಿಷ್ಯ ನುಡಿಯುವುದೆಲ್ಲ ಬೂಟಾಟಿಕೆ ಆತನಿಗೆ

Read More
X