LATEST WITH HUB STATE NEWS

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು ತಾಯೀ ಎಂಬ ಕೊಂಚ ಕನಿಕರ ಇಲ್ಲದೆ ಹೆತ್ತ ಮಕ್ಕಳೇ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಹಾಕಿದ  ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ತಾಯೀಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯನ್ನು ಕಳೆದುಕೊಂಡ ಮಹಿಳೆ ಸುಮಾರು ಒಂದೂವರೆ ವರ್ಷದಿಂದ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲ ದಲ್ಲಿ ವಾಸಿಸುತ್ತಿದ್ದ

Read More
MOTIVATIONAL SHORT STORIES

ಕೊಟ್ಟಿದ್ದೇ ಸಿಗುವುದು ಕೊಡದಿರುವುದು ಅಲ್ಲ. – ದ್ರೌಪದಿ ತನ್ನ ಮನಸ್ಸಿನಲ್ಲಿ ಅದನ್ನು ನೆನೆಸಿಕೊಂಡಾಗ ಶ್ರೀ ಕೃಷ್ಣ ನಗುತ್ತ ಹೇಳುತ್ತಾನೆ,

ಕೊಟ್ಟಿದ್ದೇ ಸಿಗುವುದು ದುರ್ಯೋಧನನ ಸಭೆ. ದ್ರವಪದಿಯ ಕೂದಲನ್ನು ಎಳೆದುಕೊಂಡು ಬಂಡ ದುಶ್ಯಾಸನ ಅವಳ ಸೀರೆಯನ್ನು ಎಳೆಯುವ ಪ್ರಯತ್ನದಲ್ಲಿದ್ದ. ಅವಳು ಮೊತ್ತ ಮೊದಲು ಸಹಾಯಕ್ಕಾಗಿ ನೋಡಿದ್ದು ತನ್ನ ಪತಿಗಳಾದ ಪಂಚ ಪಾಂಡವರ ಕಡೆ. ಆದರೆ, ಆಗಲೇ ಗುಲಾಮರಾಗಿದ್ದ ಅವರಿಂದ ತಲೆ ತಗ್ಗಿಸಿ ನಿಲ್ಲುವುದರ ಹೊರತು ಬೇರೇನೂ ಮಾಡಲಾಗಲಿಲ್ಲ ಅಂತೆಯೇ ಸಭೆಯಲ್ಲಿದ್ದ ಗುರುಹಿರಿಯರು ಯಾರೂ ಮಿಸುಕಾಡಲೂ ಇಲ್ಲ. ಕೊನೆಯದಾಗಿ ಶ್ರೀಕೃಷ್ಣ ನನ್ನ ಸ್ತುತಿಸಿ “ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು ಎಂದು ಮನಃಪೂರ್ವಕವಾಗಿ ಬೇಡಿಕೊಳ್ಳುತ್ತಾಳೆ. ಶ್ರೀ ಕೃಷ್ಣನ

Read More
MOTIVATIONAL TIPS 4 LIFE

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ.

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ. ತನಗೆ ತಾನೇ ಸುಳ್ಳುಹೇಳುವವನಿಂದ ಯಾವ ಅಪೇಕ್ಷೆ ಇಡಬಹುದು? ಸಲಹೆ ಕೊಡೋರೆಲ್ಲಾ ಸಹಾಯ ಮಾಡಲ್ಲ. ಕನಿಕರ ತೋರ್ಸೋರೆಲ್ಲ ಕಷ್ಟಕ್ಕಾಗಲ್ಲ. ಯಾರಿಗೆ ಯಾರೂ ಇಲ್ಲ. ನೆನಪಿರಲಿ ಕಾಲ ಯಾರಿಗೂ ಕಾಯಲ್ಲ. ಸಮಯ ಇವತು ಅವರದಾಗಿದ್ರೆ ನಾಳೆ ನಮ್ಮದಾಗುತ್ತೆ. ತಾಳ್ಮೆ ಇರ್ಬೇಕು ಅಷ್ಟೇ. ಕ್ರೋದ ಬುದ್ದಿಯನ್ನು ತಿಂತದೆ. ಅಹಂಕಾರ ಜ್ನ್ಯಾನವನ್ನು ತಿಂತದೆ. ಪ್ರಾಯಶ್ಚಿತ್ತ ಪಾಪವನ್ನು ತಿಂತದೆ. ಮೋಹ ಮರ್ಯಾದೆಯನ್ನು ತಿಂತದೆ.

Read More
MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
MOTIVATIONAL TIPS 4 LIFE

ಮನದೊಳಗಿನ ಅದ್ಬುತ ಶಕ್ತಿ -ಅವನ ಮಾತಿಗೆ ಎಲ್ಲರೂ ತಲೆಯಾಡಿಸಿದರು. ನಮ್ಮ ಇತಿಹಾಸದ ಪುಟವನ್ನೊಮ್ಮೆ ತಿರುವಿ ನೋಡಿದಾಗ ಯಾರು ತಮ್ಮೊಳಗಿನ ಶಕ್ತಿಯನ್ನು ಅರಿತಿರುವನೋ ಅವರೇ ಪರಿಪೂರ್ಣ ಜ್ಞಾನಿ.

ಮನದೊಳಗಿನ ಅದ್ಬುತ ಶಕ್ತಿ ಒಮ್ಮೆ ಸ್ವರ್ಗದಲ್ಲಿ ದೇವಾನುದೇವತೆಗಳ ನಡುವೆ ಗಂಭೀರ ಚರ್ಚೆ ನಡೆಯುತ್ತಿತ್ತು. ಚರ್ಚೆಯ ವಿಷಯ “ಮನುಷ್ಯನಿಗೆ ಗೊತ್ತಾಗದ ಹಾಗೆ ಅದ್ಭುತವಾದ ಶಕ್ತಿಯನ್ನು ಎಲ್ಲಿ ಅಡಗಿಸುವುದು ಎಂಬುದಾಗಿತ್ತು”. ಆಗ ದೇವನೊಬ್ಬ “ಅದನ್ನು ಸಾಗರದ ಆಳದಲ್ಲಿ ಬಚ್ಚಿಡಬೇಕು ಎಂದು ಸಲಹೆ ನೀಡಿದ. ಮತ್ತೊಬ್ಬ ನುಡಿದ ಪರ್ವತದ ಶಿಖರಗಳಲ್ಲಿ ಅಡಗಿಸಿಡಬಹುದು, ಇನ್ನೊಬ್ಬ ದೇವಾ ದಟ್ಟ ಕಾಡುಗಳ ನಡುವೆ ಹುಡುಗಿಸಿಟ್ಟರೆ ಹೇಗೆ ? ಎಂದು ಪ್ರಶ್ನಿಸಿದ. ಅಷ್ಟರಲ್ಲಿ ಬುದ್ದಿವಂತ ದೇವನೊಬ್ಬ “ಅದ್ಬುತ ಶಕ್ತಿಯನ್ನು ಮನುಷ್ಯನ ಮನಸ್ಸಿನ ಅಂತರಾಳದಲ್ಲಿ ಹುಡುಗಿಸಿಡೋಣ. ಸದಾ ಲೌಕಿಕ

Read More
KANNADA QUOTES MOTIVATIONAL

100 ಕನ್ನಡ ಕೋಟ್ಸ್ 4 ಡೈಲಿ ಲೈಫ್

1. ಜೀವನ ಅನ್ನೋದು ಸೋಲು ಗೆಲುವಿನ ಆಟ. ಗೆದ್ದವನಿಗೆ ಸೋಲಬಾರದೆಂಬ ಭಯ ಇದ್ದರೆ, ಸೋತವನಿಗೆ ಗೆಲ್ಲಲೇ ಬೇಕೆಂಬ ಛಲವಿರುತ್ತದೆ. 2. ನಿಮ್ಮ ಸಂತೋಷಕ್ಕಾಗಿ ಜೀವಿಸಿ ಇತರರ ಸಂತೋಷಕ್ಕಲ್ಲ. 3. ನಂಬಿ ಬದುಕುವುದು ಬೇರೆ. ನಂಬಿಸುತ್ತಾ ಬದುಕೋದು ಬೇರೆ. ನಂಬಿ ಬದುಕುವುದರಲ್ಲಿ ಪ್ರೀತಿ ಇರುತ್ತೆ. ನಂಬಿಸುತ್ತಾ ಬದುಕುವುದರಲ್ಲಿ ಸ್ವಾರ್ಥ ಮಾತ್ರ ಇರುತ್ತೆ. 4. ಬೇಡವಾದ ವಿಷಯಗಳಿಂದ ದೂರವಿದ್ದರೆ ಬೇಕಾದಷ್ಟು ನೆಮ್ಮದಿ ಸಿಗುತ್ತದೆ. 5. ಯಾರಿಲ್ಲದ ಊರಿನಲ್ಲಿ ಏಕಾಂತ ನನಗಿರಲಿ, ಯಾರೆಷ್ಟೇ ಹುಡುಕಿದರು ಆ ಊರು ಸಿಗದಿರಲಿ. 6. ಸುಳ್ಳಾಗಿ

Read More
X