LATEST WITH HUB STATE NEWS

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ದಹಿಸಿದ ಕ್ರೂರ ಮಕ್ಕಳು ತಾಯೀ ಎಂಬ ಕೊಂಚ ಕನಿಕರ ಇಲ್ಲದೆ ಹೆತ್ತ ಮಕ್ಕಳೇ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಹಾಕಿದ  ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ತಾಯೀಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯನ್ನು ಕಳೆದುಕೊಂಡ ಮಹಿಳೆ ಸುಮಾರು ಒಂದೂವರೆ ವರ್ಷದಿಂದ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲ ದಲ್ಲಿ ವಾಸಿಸುತ್ತಿದ್ದ

Read More
MOTIVATIONAL SHORT STORIES

ಕೊಟ್ಟಿದ್ದೇ ಸಿಗುವುದು ಕೊಡದಿರುವುದು ಅಲ್ಲ. – ದ್ರೌಪದಿ ತನ್ನ ಮನಸ್ಸಿನಲ್ಲಿ ಅದನ್ನು ನೆನೆಸಿಕೊಂಡಾಗ ಶ್ರೀ ಕೃಷ್ಣ ನಗುತ್ತ ಹೇಳುತ್ತಾನೆ,

ಕೊಟ್ಟಿದ್ದೇ ಸಿಗುವುದು ದುರ್ಯೋಧನನ ಸಭೆ. ದ್ರವಪದಿಯ ಕೂದಲನ್ನು ಎಳೆದುಕೊಂಡು ಬಂಡ ದುಶ್ಯಾಸನ ಅವಳ ಸೀರೆಯನ್ನು ಎಳೆಯುವ ಪ್ರಯತ್ನದಲ್ಲಿದ್ದ. ಅವಳು ಮೊತ್ತ ಮೊದಲು ಸಹಾಯಕ್ಕಾಗಿ ನೋಡಿದ್ದು ತನ್ನ ಪತಿಗಳಾದ ಪಂಚ ಪಾಂಡವರ ಕಡೆ. ಆದರೆ, ಆಗಲೇ ಗುಲಾಮರಾಗಿದ್ದ ಅವರಿಂದ ತಲೆ ತಗ್ಗಿಸಿ ನಿಲ್ಲುವುದರ ಹೊರತು ಬೇರೇನೂ ಮಾಡಲಾಗಲಿಲ್ಲ ಅಂತೆಯೇ ಸಭೆಯಲ್ಲಿದ್ದ ಗುರುಹಿರಿಯರು ಯಾರೂ ಮಿಸುಕಾಡಲೂ ಇಲ್ಲ. ಕೊನೆಯದಾಗಿ ಶ್ರೀಕೃಷ್ಣ ನನ್ನ ಸ್ತುತಿಸಿ “ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು ಎಂದು ಮನಃಪೂರ್ವಕವಾಗಿ ಬೇಡಿಕೊಳ್ಳುತ್ತಾಳೆ. ಶ್ರೀ ಕೃಷ್ಣನ

Read More
MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
X