LATEST WITH HUB STATE NEWS

ಹೆತ್ತ ತಾಯಿಯನ್ನೇ ಲಾಠಿಯಿಂದ ಹೊಡೆದು ಕೊಂದ ಘಟನೆ ಕಲಬುರುಗಿಯ ಚಿತ್ತಾಪುರದಲ್ಲಿ ನಡೆದಿದೆ.

ಬೆಂಗಳೂರು, ಅಕ್ಟೋಬರ್ 21: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಜೋಲ್ಲಾ ಗ್ರಾಮದಲ್ಲಿ ದುರಂತ ಘಟನೆ ನಡೆದಿದೆ. 34 ವರ್ಷದ ವ್ಯಕ್ತಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ, ಅವರು ತಮ್ಮ ತಾತ್ಕಾಲಿಕ ಪ್ರಯಾಣದಿಂದ ಮನೆಗೆ ಮರಳಿದ ನಂತರ ಈ ದುರಂತ ಸಂಭವಿಸಿದೆ. ಮೃತರು 72 ವರ್ಷದ ದೇವಕ್ಕಮ್ಮ ದೊಡ್ಡಬೀರಪ್ಪ ಪೂಜಾರಿ ಆಗಿದ್ದು, ಅಕ್ಟೋಬರ್ 19 ರಂದು ಅವರ ಮನೆ ಬಳಿ ಮೃತ ಸ್ಥಿತಿಯಲ್ಲಿ ಕಂಡುಬಂದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಅವರ ಮಗ, 34 ವರ್ಷದ ಜಟ್ಟಪ್ಪ

Read More
LATEST WITH HUB LOCAL NEWS STATE NEWS

ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ್ದ ಹಂತಕ ಒಡಿಸ್ಸಾದಲ್ಲಿ ಆತ್ಮಹತ್ಯೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಅವಳ ದೇಹವನ್ನು 50 ಪೀಸ್ ಮಾಡಿ ಅವಳದೇ ಬಾಡಿಗೆ ಮನೆಯ ಫ್ರಿಡ್ಜ್ ನಲ್ಲಿ ತುಂಬಿ ತಲೆಮರೆಸಿಕೊಂಡಿದ್ದ ಆರೋಪಿ ಕೂಡ ಒಡಿಸ್ಸಾ ದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಾಗಲೇ ಒಡಿಸ್ಸಾಗೆ ಬೆಂಗಳೂರು ಪೊಲೀಸರ ತಂಡ ತೆರಳಿದೆ. ಮುಕ್ತಿ ರಂಜನ್​ ಆತ್ಮಹತ್ಯೆ ಮಾಡಿಕೊಂಡ ಹಂತಕ. ಮಹಾಲಕ್ಷ್ಮೀ ಕೊಲೆ ಬಳಿಕ ಮೃತ

Read More
X