HEALTH 4 U TIPS N RULES

ಹೊಳೆಯುವ ಮುಖಕ್ಕಾಗಿ ಕೇಸರಿ ಬಳಸಿ

ಮುಖವನ್ನು ಚೆನ್ನಾಗಿ ತೊಳೆದು ಒರೆಸಿ. ಒಂದು ಚಮಚದಷ್ಟು ಜೇನುತುಪ್ಪಕ್ಕೆ ಕೆಲವು ಎಸಳು ಕೇಸರಿಯನ್ನು ಹಾಕಿ ಮಿಕ್ಸ್ ಮಾಡಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ. ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಕೇಸರಿ, ಚಂದನ ಮತ್ತು ಹಾಲು ಇವುಗಳನ್ನು ತೇದಿ ಮುಖಕ್ಕೆ ಹಚ್ಚಿಕೊಳ್ಳಿ. ದಿನ ರಾತ್ರಿ ಮುಖಕ್ಕೆ ಕೇಸರಿಯ ಪೇಸ್ಟ್ ಹಚ್ಚಿಕೊಳ್ಳಿ ಇದರಿಂದ ಮುಖದ ಮೇಲಿರುವ ಕಲೆಗಳು ಮಾಯವಾಗುತ್ತವೆ. ಮೊಡವೆಯ ಸಮಸ್ಯೆ ಇರುವವರು ಕೇಸರಿ ಮತ್ತು ಹಾಲಿನ ಕೆನೆ ಮಿಶ್ರಣವನ್ನು ಮುಖಕ್ಕೆ ಹಚ್ಚಿ ನಿವಾರಿಸಿಕೊಳ್ಳಿ.

Read More
HEALTH 4 U HOME REMEDY

ಹೆಚ್ಚಿನದಾಗಿ ತೆಂಗಿನಕಾಯಿಯಿಂದಲೇ ಯಾಕೆ ದ್ರಷ್ಟಿ ತೆಗೆಯುತ್ತಾರೆ ?

ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ತೆಂಗಿನಕಾಯಿಯಲ್ಲಿ ಒಳ್ಳೆಯ ಹಾಗು ಕೆಟ್ಟ ಎರಡು ಬಗೆಯ ಸ್ಪಂದನಗಳನ್ನು ಸೆಳೆಯುವ ಕ್ಷಮತೆ ಇದೆ. ಇದು ಸಾತ್ವಿಕವಾಗಿ ಇರುವುದರಿಂದ ರಜ- ತಮ ಲಹರಿಗಳು ತೆಂಗಿನ ಕಾಯಿ ಒಳಗೆ ವಿಘಟನೆಯಾಗುತ್ತದೆ. ಅನ್ಯ ವಸ್ತುಗಳಿಗೆ ಹೋಲಿಸಿದರೆ ತೆಂಗಿನಕಾಯಿಗೆ ದ್ರಷ್ಟಿ ತೆಗೆಯುವ ಕ್ಷಮತೆ ಹೆಚ್ಚಿದೆ. ತೆಂಗಿನಕಾಯಿ ಸರ್ವ ಸಮಾವೇಶಕ ಗುಣ ಹೊಂದಿದೆ. ಅದು ಎಲ್ಲ ರೀತಿಯ ದ್ರಷ್ಟಿಯನ್ನು ಸೆಳೆದುಕೊಳ್ಳಬಹುದು. ಹಾಗಾಗಿ ದ್ರಷ್ಟಿ ತೆಗೆಯುವಾಗ ಪ್ರಮುಖವಾಗಿ ತೆಂಗಿನಕಾಯಿಯನ್ನು ಬಳಸುತ್ತಾರೆ.

Read More
X