MOTIVATIONAL SHORT STORIES

The Wise Farmer and the Empty Well

The Wise Farmer and the Empty Well Once upon a time, in a small village, a poor farmer lived with his loyal donkey. The donkey helped the farmer every day by carrying heavy loads. One day, while grazing near an old well, the donkey accidentally fell into it. The farmer rushed over when he heard

Read More
MOTIVATIONAL TIPS 4 LIFE

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ.

ಈ ಕಷ್ಟದ ಸಮಯಗಳು ನೋವುಗಳು ಈ ಪಾಠಗಳು ಒಂದು ದಿನ ನಮ್ಮ ಬಲ ಹಾಗು ಎಚ್ಚರಿಕೆಯ ಗಂಟೆಗಳು ಮತ್ತು ಆಶೀರ್ವಾದಗಳಾಗುತ್ತವೆ. ತನಗೆ ತಾನೇ ಸುಳ್ಳುಹೇಳುವವನಿಂದ ಯಾವ ಅಪೇಕ್ಷೆ ಇಡಬಹುದು? ಸಲಹೆ ಕೊಡೋರೆಲ್ಲಾ ಸಹಾಯ ಮಾಡಲ್ಲ. ಕನಿಕರ ತೋರ್ಸೋರೆಲ್ಲ ಕಷ್ಟಕ್ಕಾಗಲ್ಲ. ಯಾರಿಗೆ ಯಾರೂ ಇಲ್ಲ. ನೆನಪಿರಲಿ ಕಾಲ ಯಾರಿಗೂ ಕಾಯಲ್ಲ. ಸಮಯ ಇವತು ಅವರದಾಗಿದ್ರೆ ನಾಳೆ ನಮ್ಮದಾಗುತ್ತೆ. ತಾಳ್ಮೆ ಇರ್ಬೇಕು ಅಷ್ಟೇ. ಕ್ರೋದ ಬುದ್ದಿಯನ್ನು ತಿಂತದೆ. ಅಹಂಕಾರ ಜ್ನ್ಯಾನವನ್ನು ತಿಂತದೆ. ಪ್ರಾಯಶ್ಚಿತ್ತ ಪಾಪವನ್ನು ತಿಂತದೆ. ಮೋಹ ಮರ್ಯಾದೆಯನ್ನು ತಿಂತದೆ.

Read More
MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
X