MOTIVATIONAL SHORT STORIES

ಭಗವಾನ್ ಕೃಷ್ಣ ನೋಡುತ್ತಾರೆ ಆ ಪಕ್ಷಿಯ ಸಣ್ಣ ಮರಿಗಳು ನೆಲದಮೇಲೆ ಬಿದ್ದಿವೆ. ಕೃಷ್ಣನು ಇಲ್ಲ ಇದು ಯುದ್ಧದ ಸಮಯ.. ಸಮಯ ತಿರುಗುತ್ತಿದೆ ನಾನೇನು ಮಾಡಲು ಸಾಧ್ಯವಿಲ್ಲ ಎಂದ…..

ನಿಮ್ಮ ಜೀವನವನ್ನು ದೇವರ ಕೈಯಲ್ಲಿ ಸಮರ್ಪಿಸಿ ದೇವರಿಗೆ ಬಿಟ್ಟು ಬಿಡಿ.,,, ಯಾಕೆಂದರೆ ನೀವು ಜೀವನ ಪೂರ್ತಿ ಮಾಡಬಹುದಾದ ಸಾಧನೆ ದೇವರು ಒಂದೇ ಕ್ಷಣದಲ್ಲಿ ಮಾಡಿ ಮುಗಿಸುತ್ತಾನೆ…… ಇದು ಮಹಾಭಾರತ ಯುದ್ಧದ ಸಮಯ. ಯುದ್ದಕ್ಕೊಸ್ಕರ ಮರ ಗಿಡಗಳನ್ನು ಕಡಿದು ಭೂಮಿಯನ್ನು ಸಮತಟ್ಟು ಮಾಡಲಾಗುತ್ತಿತ್ತು…. ಈ ಕೆಲಸವನ್ನು ನಿರ್ವಹಣೆ ಮಾಡಲು ಶ್ರೀ ಕೃಷ್ಣ ಹಾಗು ಅರ್ಜುನನು ಅಲ್ಲಿದ್ದರು.. ಈ ಸಮಯದಲ್ಲಿ ಅತೀ ಚಿಕ್ಕದಾದ ಪಕ್ಷಿಯೊಂದು ಹಾರಿಬಂದು ಭಗವಾನ್ ಕೃಷ್ಣರೇ ನನ್ನನ್ನು ಕಾಪಾಡಿ ನನ್ನ ಮಕ್ಕಳನ್ನು ಕಾಪಾಡಿ ಎಂದು ಅಳತೊಡಗಿತು. ಏನಾಯಿತು

Read More
MOTIVATIONAL TIPS 4 LIFE

ಏಕಾಗ್ರತೆಯ ಕಲೆ – ಇಂಗ್ಲಿಷ್ ನ ಮಾತು ಇಲ್ಲಿ ಸೂಕ್ತ. ಕೋಪ ನಾವು ಇತರರ ತಪ್ಪಿಗಾಗಿ ಅನುಭವಿಸುವ ಶಿಕ್ಷೆ. ಹೀಗಾಗಿ ನೋವಿನ ಕಾರಣವನ್ನು ನಮ್ಮೊಳಗೇ ಹುಡುಕಿ ಸಂಪೂರ್ಣ ವ್ಯಕ್ತಿತ್ವ ವಿಕಾಸನದತ್ತ ಹೆಜ್ಜೆ ಇಡಬೇಕು.

ಏಕಾಗ್ರತೆಯ ಕಲೆ ಮಾನಸಿಕ ಶಕ್ತಿಯ ಏಕಾಗ್ರತೆಯ ಮೂಲಕ ಪ್ರಪಂಚದಲ್ಲಿ ಇರುವ ಸಕಲ ವಿದ್ಯೆಗಳನ್ನು ತಟ್ಟಬಹುದು ಹಾಗೂ ಅದರ ರಹಸ್ಯವನ್ನು ಅರಿಯಬಹುದು.  ಏಕಾಗ್ರತೆ ಜಾಸ್ತಿಯಾದಷ್ಟು ನಮ್ಮ ಶಕ್ತಿ ಅದರ ಮೇಲೆ ಕೇಂದ್ರೀಕೃತವಾಗುತ್ತದೆ. ಶಿಕ್ಷಣದ ಸಾರವೇ ಮನಸ್ಸಿನ ಏಕಾಗ್ರತೆ. ಅದು ಬರಿ ವಿಷಯ ಸಂಗ್ರಹವಲ್ಲ. ಅದು ನಮ್ಮ ಇಚ್ಛೆಯ ಪ್ರಕಾರ ವಿಷಯ ಸಂಗ್ರಹಿಸಿ ಅನಾಸಕ್ತಿಯ ವಿಷಯದ ಮೇಲೆ ನಿಗ್ರಹಗಳಿಸಿ ನಂತರ ಏಕಾಗ್ರತೆ ಹೊಂದುವುದು. ಸ್ವಾಮಿ ವಿವೇಕಾನಂದರ ಈ ಮಾತು ಇಲ್ಲಿ ಮಾನನೀಯ. ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮಗೆ ಏಕಾಗ್ರತೆ ಕಡಿಮೆ ಎಂದು

Read More
MOTIVATIONAL TIPS 4 LIFE

ಮನದೊಳಗಿನ ಅದ್ಬುತ ಶಕ್ತಿ -ಅವನ ಮಾತಿಗೆ ಎಲ್ಲರೂ ತಲೆಯಾಡಿಸಿದರು. ನಮ್ಮ ಇತಿಹಾಸದ ಪುಟವನ್ನೊಮ್ಮೆ ತಿರುವಿ ನೋಡಿದಾಗ ಯಾರು ತಮ್ಮೊಳಗಿನ ಶಕ್ತಿಯನ್ನು ಅರಿತಿರುವನೋ ಅವರೇ ಪರಿಪೂರ್ಣ ಜ್ಞಾನಿ.

ಮನದೊಳಗಿನ ಅದ್ಬುತ ಶಕ್ತಿ ಒಮ್ಮೆ ಸ್ವರ್ಗದಲ್ಲಿ ದೇವಾನುದೇವತೆಗಳ ನಡುವೆ ಗಂಭೀರ ಚರ್ಚೆ ನಡೆಯುತ್ತಿತ್ತು. ಚರ್ಚೆಯ ವಿಷಯ “ಮನುಷ್ಯನಿಗೆ ಗೊತ್ತಾಗದ ಹಾಗೆ ಅದ್ಭುತವಾದ ಶಕ್ತಿಯನ್ನು ಎಲ್ಲಿ ಅಡಗಿಸುವುದು ಎಂಬುದಾಗಿತ್ತು”. ಆಗ ದೇವನೊಬ್ಬ “ಅದನ್ನು ಸಾಗರದ ಆಳದಲ್ಲಿ ಬಚ್ಚಿಡಬೇಕು ಎಂದು ಸಲಹೆ ನೀಡಿದ. ಮತ್ತೊಬ್ಬ ನುಡಿದ ಪರ್ವತದ ಶಿಖರಗಳಲ್ಲಿ ಅಡಗಿಸಿಡಬಹುದು, ಇನ್ನೊಬ್ಬ ದೇವಾ ದಟ್ಟ ಕಾಡುಗಳ ನಡುವೆ ಹುಡುಗಿಸಿಟ್ಟರೆ ಹೇಗೆ ? ಎಂದು ಪ್ರಶ್ನಿಸಿದ. ಅಷ್ಟರಲ್ಲಿ ಬುದ್ದಿವಂತ ದೇವನೊಬ್ಬ “ಅದ್ಬುತ ಶಕ್ತಿಯನ್ನು ಮನುಷ್ಯನ ಮನಸ್ಸಿನ ಅಂತರಾಳದಲ್ಲಿ ಹುಡುಗಿಸಿಡೋಣ. ಸದಾ ಲೌಕಿಕ

Read More
HEALTH 4 U TIPS N RULES

ಗುರಿ ತಲುಪುವ ರಹಸ್ಯ -ನೀವು ಅಂದುಕೊಂಡಂತೆ ಗುರಿಯನ್ನು ತಲುಪಲು ಈ ರಹಸ್ಯ ವಿಚಾರಗಳನ್ನು ಗಾಢವಾಗಿ ಓದಿ. ಪುನಃ ಪುನಃ ಮನನ ಮಾಡಿ ಅನುಷ್ಠಾನಕ್ಕೆ ತಂದುಕೊಂಡರೆ ಯಶಸ್ಸು ಕೈಯಲ್ಲಿರುವ ನೆಲ್ಲಿಕಾಯಿಯಂತೆ ನಿಮ್ಮ ಅಧೀನವಾಗುತ್ತದೆ.

ಗುರಿ ತಲುಪುವ ರಹಸ್ಯ ನೀವು ಅಂದುಕೊಂಡಂತೆ ಗುರಿಯನ್ನು ತಲುಪಲು ಈ ರಹಸ್ಯ ವಿಚಾರಗಳನ್ನು ಗಾಢವಾಗಿ ಓದಿ. ಪುನಃ ಪುನಃ ಮನನ ಮಾಡಿ ಅನುಷ್ಠಾನಕ್ಕೆ ತಂದುಕೊಂಡರೆ ಯಶಸ್ಸು ಕೈಯಲ್ಲಿರುವ ನೆಲ್ಲಿಕಾಯಿಯಂತೆ ನಿಮ್ಮ ಅಧೀನವಾಗುತ್ತದೆ. ಕಾಲವೆಂಬ ಕುದುರೆಯಲ್ಲಿ ಧಾವಿಸುತ್ತಾ ವಿವೇಕವೆಂಬ ಖಡ್ಗ ಹಿಡಿದು ಏಕಾಗ್ರ ಮನಸ್ಸಿನಿಂದ ಗುರಿ ತಲುಪಲು ಧಾವಿಸಿರಿ. ಗುರಿ ತಲುಪಲು ಹೊರಟಿರುವ ನಿಮಗೆ ಪ್ರಾರಂಭದಲ್ಲಿ ಎದುರಾಗುವ ಸಣ್ಣ ಪುಟ್ಟ ಸಮಸ್ಯೆಗಳೇ ಮುಂದೆ ಪರ್ವತದಂತೆ ಬೆಳೆದುಕೊಳ್ಳುತ್ತವೆ. ಆ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಹೊಸಕಿ ಹಾಕಿರಿ. ನಿಮ್ಮ ಯಶಸ್ಸು ಅಡಗಿರುವುದು ಸಾವಿರ

Read More
X