MOTIVATIONAL SHORT STORIES TIPS 4 LIFE

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ?

ನಡೆಯುವವನು ಎಡವದೇ ಕುಳಿತವನು ಎಡವುತ್ತಾನೆಯೇ ? ಮಹಾಭಾರತದಲ್ಲಿ ಶ್ರೀಕೃಷ್ಣ ನ ಮೊದಲು ಪರಿಚಯ ಪಾಂಡು ಪುತ್ರರಿಗೆ ದ್ರವಪದಿಯ ಸ್ವಯಂ ವರ ಕಾಲದಲ್ಲಿ ಅದಾದ ಮೇಲೆ ಇಡೀ ಮಹಾಭಾರತದ ಕೇಂದ್ರ ಬಿಂದು ಶ್ರೀ ಕೃಷ್ಣನೇ ಆಗಿ ಬಿಡುತ್ತಾನೆ. ಅದಕ್ಕಾಗಿಯೇ ಕುಮಾರವ್ಯಾಸ ಪೇಳುವೆನು ಕೃಷ್ಣ ಚರಿತೆಯನ್ನು” ಎಂದದ್ದು. ದ್ರವಪದಿಯನ್ನು ವರಿಸಲು ರಾಜರು ಮಹಾ ರಾಜರು ವಿಫಲರಾದಾಗ ದ್ರವಪದಿಯ ಅಣ್ಣ ದೃಷ್ಟದ್ಯುಮ್ನ್ ವಿಪ್ರರಿಗೆ ಒಂದು ಅವಕಾಶ ನೀಡಲು ನಿರ್ಧರಿಸಿದಾಗ ನಡೆಯುವ ಘಟನೆ ಇದು. ಧರ್ಮರಾಜನ ಅಣತಿಯ ಮೇರೆಗೆ ಅರ್ಜುನ ಮತ್ಸ್ಯಯಂತ್ರ ಭೇದನೆ

Read More
HEALTH 4 U TIPS N RULES

ಗುರಿ ತಲುಪುವ ರಹಸ್ಯ -ನೀವು ಅಂದುಕೊಂಡಂತೆ ಗುರಿಯನ್ನು ತಲುಪಲು ಈ ರಹಸ್ಯ ವಿಚಾರಗಳನ್ನು ಗಾಢವಾಗಿ ಓದಿ. ಪುನಃ ಪುನಃ ಮನನ ಮಾಡಿ ಅನುಷ್ಠಾನಕ್ಕೆ ತಂದುಕೊಂಡರೆ ಯಶಸ್ಸು ಕೈಯಲ್ಲಿರುವ ನೆಲ್ಲಿಕಾಯಿಯಂತೆ ನಿಮ್ಮ ಅಧೀನವಾಗುತ್ತದೆ.

ಗುರಿ ತಲುಪುವ ರಹಸ್ಯ ನೀವು ಅಂದುಕೊಂಡಂತೆ ಗುರಿಯನ್ನು ತಲುಪಲು ಈ ರಹಸ್ಯ ವಿಚಾರಗಳನ್ನು ಗಾಢವಾಗಿ ಓದಿ. ಪುನಃ ಪುನಃ ಮನನ ಮಾಡಿ ಅನುಷ್ಠಾನಕ್ಕೆ ತಂದುಕೊಂಡರೆ ಯಶಸ್ಸು ಕೈಯಲ್ಲಿರುವ ನೆಲ್ಲಿಕಾಯಿಯಂತೆ ನಿಮ್ಮ ಅಧೀನವಾಗುತ್ತದೆ. ಕಾಲವೆಂಬ ಕುದುರೆಯಲ್ಲಿ ಧಾವಿಸುತ್ತಾ ವಿವೇಕವೆಂಬ ಖಡ್ಗ ಹಿಡಿದು ಏಕಾಗ್ರ ಮನಸ್ಸಿನಿಂದ ಗುರಿ ತಲುಪಲು ಧಾವಿಸಿರಿ. ಗುರಿ ತಲುಪಲು ಹೊರಟಿರುವ ನಿಮಗೆ ಪ್ರಾರಂಭದಲ್ಲಿ ಎದುರಾಗುವ ಸಣ್ಣ ಪುಟ್ಟ ಸಮಸ್ಯೆಗಳೇ ಮುಂದೆ ಪರ್ವತದಂತೆ ಬೆಳೆದುಕೊಳ್ಳುತ್ತವೆ. ಆ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಹೊಸಕಿ ಹಾಕಿರಿ. ನಿಮ್ಮ ಯಶಸ್ಸು ಅಡಗಿರುವುದು ಸಾವಿರ

Read More
X